top of page
ರಾ ಷ್ಟ್ರೀಯ


2020ರ ದೆಹಲಿ ಗಲಭೆ: ಸಚಿವ ಕಪಿಲ್ ಮಿಶ್ರಾ ವಿರುದ್ಧ FIR ದಾಖಲಿಸಲು ಕೋರ್ಟ್ ಆದೇಶ
ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಕಪಿಲ್ ಮಿಶ್ರಾ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ. ನವದೆಹಲಿ: 2020 ರ...


ಪ್ರತಿ ವರ್ಷ ದೇಶ ತೊರೆಯುತ್ತಿದ್ದಾರೆ 25 ಲಕ್ಷ ಭಾರತೀಯರು; ಶೇ.22 ರಷ್ಟು ಸೂಪರ್ ರಿಚ್ ಗಳಲ್ಲಿ ಭಾರತ ತೊರೆಯುವ ಆಲೋಚನೆ!
150 ಅತಿ ಹೆಚ್ಚಿನ ನಿವ್ವಳ ಮೌಲ್ಯದ ವ್ಯಕ್ತಿಗಳನ್ನೊಳಗೊಂಡ ಸಮೀಕ್ಷೆ ಇದಾಗಿದೆ. ನವದೆಹಲಿ: ದೇಶದಲ್ಲಿನ ಜೀವನ ಪರಿಸ್ಥಿತಿಗಳು, ವಿದೇಶಗಳಲ್ಲಿ ಉತ್ತಮ ಜೀವನ ಮಟ್ಟ ಮತ್ತು...


Video: ಉಡಾವಣೆಯಾದ ಕೇವಲ 40 ಸೆಕೆಂಡ್ ನಲ್ಲೇ ಜರ್ಮನಿ ಬಾಹ್ಯಾಕಾಶ ರಾಕೆಟ್ ಸ್ಫೋಟ
ಭಾನುವಾರ ನಾರ್ವೇಜಿಯನ್ ಬಾಹ್ಯಾಕಾಶ ಬಂದರಿನಿಂದ ಉಡಾವಣೆಯಾದ ಪರೀಕ್ಷಾರ್ಥ ರಾಕೆಟ್ ಕೇವಲ 40 ಸೆಕೆಂಡುಗಳ ನಂತರ ನೆಲಕ್ಕೆ ಬಿದ್ದು ಸ್ಫೋಟಗೊಂಡಿದೆ. ನವದೆಹಲಿ: ...


ಕೇರಳ: ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಯೂಟ್ಯೂಬರ್ ಬಂಧನ
ಪೊಲೀಸ್ ಮೂಲಗಳ ಪ್ರಕಾರ, ವಯನಾಡ್ ಸಂಸದರ ಪೈಲಟ್ ವಾಹನದ ಹಾರ್ನ್ನಿಂದ ಕೋಪಗೊಂಡ ಆರೋಪಿಯು ಬೆಂಗಾವಲು ಪಡೆಯ ಮುಂದೆ ತನ್ನ ಕಾರನ್ನು ನಿಲ್ಲಿಸಿದ್ದಾನೆ ಎಂದು...


ಜಗತ್ತಿನ ಟಾಪ್-10 ಶ್ರೀಮಂತರ ಪಟ್ಟಿಯಿಂದ ಮುಕೇಶ್ ಅಂಬಾನಿ ಔಟ್; 5ನೇ ಸ್ಥಾನಕ್ಕೇರಿದ ಮೊದಲ ಭಾರತೀಯ ಮಹಿಳೆ ರೋಶಿನಿ ನಾಡರ್!
ವ್ಯಾಪಾರ ಜಗತ್ತಿನಲ್ಲಿ ಪ್ರಮುಖ ಬದಲಾವಣೆ ಕಂಡುಬಂದಿದೆ. ದೇಶದ ಅತ್ಯಂತ ಮೌಲ್ಯಯುತ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ನ ಅಧ್ಯಕ್ಷ ಮುಖೇಶ್ ಅಂಬಾನಿ ವಿಶ್ವದ ಅಗ್ರ 10...


ದೇಶಾದ್ಯಂತ ಇಂದು ರಂಜಾನ್ ಹಬ್ಬ ಆಚರಣೆ: ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ
ರಂಜಾನ್ ತಿಂಗಳ ಉಪವಾಸ ಚಂದ್ರನ ದರ್ಶನದೊಂದಿಗೆ ಪ್ರಾರಂಭವಾಗಿದೆ. 30 ದಿನಗಳ ಉಪವಾಸದ ನಂತರ, ಶವ್ವಾಲ್ ಪ್ರಾರಂಭವಾಗಿದೆ. ಇದು ರಂಜಾನ್ ಅಂತ್ಯದ ನಂತರ ಬರುವ ಇಸ್ಲಾಮಿಕ್...


ವಾರಕ್ಕೆ 70 ಗಂಟೆ ಕೆಲಸ ಮಾಡುವುದು ನಾರಾಯಣ ಮೂರ್ತಿಗೆ ಯಾಕಿಷ್ಟ: ಕಾಮಿಡಿಯನ್ ಕುನಾಲ್ ಕಾಮ್ರಾ ಹೇಳಿದ್ದೇನು?
ತಮ್ಮ 45 ನಿಮಿಷಗಳ ಕಾರ್ಯಕ್ರಮದಲ್ಲಿ, ಕುನಾಲ್ ಕಾಮ್ರಾ ಅವರು ಸುಧಾ ಮೂರ್ತಿಯವರ 'ಸರಳ' ಜೀವನಶೈಲಿ ಮತ್ತು ನಾರಾಯಣ ಮೂರ್ತಿಯವರ ವಾರಕ್ಕೆ 70 ಗಂಟೆ ಕೆಲಸದ ಕುರಿತಾದ...


ಅಶ್ಲೀಲ ಹೇಳಿಕೆ ಪ್ರಕರಣ: ರಣವೀರ್ ಅಲ್ಲಾಬಾಡಿಯಾಗೆ ಮಧ್ಯಂತರ ರಕ್ಷಣೆ ವಿಸ್ತರಿಸಿದ ಸುಪ್ರೀಂ ಕೋರ್ಟ್
ಅಶ್ಲೀಲ ಹೇಳಿಕೆ ನೀಡಿದ್ದ ರಣವೀರ್ ಅಲ್ಲಾಬಾಡಿಯಾ ವಿರುದ್ಧ ಮುಂಬೈ, ಜೈಪುರ ಮತ್ತು ಗುವಾಹಟಿಯಲ್ಲಿ ಹಲವಾರು ಎಫ್ಐಆರ್ಗಳು ದಾಖಲಾಗಿವೆ. ನವದೆಹಲಿ: ಹಾಸ್ಯನಟ ಸಮಯ್...


ಏಪ್ರಿಲ್ 2 ರಿಂದ ಟ್ರಂಪ್ ಸುಂಕ ಜಾರಿಗೆ: ಆರಂಭಿಕ ವಹಿವಾಟಿನಲ್ಲಿ ಭಾರತದ ಷೇರು ಮಾರುಕಟ್ಟೆ ಭಾರಿ ಕುಸಿತ!
ನಿಫ್ಟಿ ಸೂಚ್ಯಂಕ 178 ಪಾಯಿಂಟ್ಗಳು ಅಥವಾ ಶೇಕಡಾ 0.76 ರಷ್ಟು ಕುಸಿತದೊಂದಿಗೆ 23,341.10 ರಲ್ಲಿ ಆರಂಭವಾಯಿತು. ಮುಂಬೈ: ಭಾರತ ಸೇರಿದಂತೆ ಅಮೆರಿಕದ ಹೆಚ್ಚಿನ...


ಅಶಿಸ್ತು ಪ್ರದರ್ಶಿಸಬೇಡಿ, ಗೌರವಯುತವಾಗಿ ನಡೆದುಕೊಳ್ಳಿ: ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಸ್ಪೀಕರ್ ಓಂ ಬಿರ್ಲಾ-Video ನೋಡಿ
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಿನ್ನೆ ಬುಧವಾರ ಸರ್ಕಾರವು ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದ್ದರು. ಕಳೆದ ಹಲವಾರು...


Holi Procession: ಉತ್ತರ ಪ್ರದೇಶದ ಮಸೀದಿಗಳಿಗೆ ಟಾರ್ಪಾಲಿನ್ ಹೊದಿಕೆ, ಬಿಗಿ ಭದ್ರತೆ
ಶಹಜಹಾನ್ ಪುರ ಮಾತ್ರವಲ್ಲದೇ ಸಂಭಾಲ್ ನಲ್ಲೂ ಮಸೀದಿಗಳಿಗೆ ಹೊದಿಕೆಗಳನ್ನು ಹೊದಿಸಲಾಗಿದ್ದು, ಸಂಭಾಲ್ ಜಾಮಾ ಮಸೀದಿಯನ್ನು ಟಾರ್ಪಾಲಿನ್ ನಿಂದ ಮುಚ್ಚಲಾಗಿದೆ. ಲಖನೌ: ...


Nagpur Violence ಪೂರ್ವಯೋಜಿತ: ಸಾರ್ವಜನಿಕರ ಆಕ್ರೋಶಕ್ಕೆ 'ಛಾವಾ' ಚಿತ್ರ ಕಾರಣ - ಸಿಎಂ ಫಡ್ನವೀಸ್
ನಾಗ್ಪುರದಲ್ಲಿ ಪೊಲೀಸರ ಮೇಲೆ ದಾಳಿ ಮಾಡಿದವರನ್ನು ಯಾವುದೇ ಬೆಲೆ ತೆತ್ತಾದರೂ ಬಿಡುವುದಿಲ್ಲ ಎಂದ ಅವರು, ರಾಜ್ಯದ ಜನರು ಶಾಂತಿ ಕಾಪಾಡಿಕೊಂಡು ಕಾನೂನು ಸುವ್ಯವಸ್ಥೆ...


Champions Trophy 2025: ಒಂದೇ ಒಂದು ಫೋಟೋದಿಂದ Virat Kohli ದಾಖಲೆಯನ್ನೇ ಪುಡಿಗಟ್ಟಿದ Hardik Pandya!
ಚಾಂಪಿಯನ್ಸ್ ಟ್ರೋಫಿ ಜಯಿಸಿದ ಬೆನ್ನಲ್ಲೇ ಕಪ್ ಪಡೆದ ಟೀಮ್ ಇಂಡಿಯಾ ಮೈದಾನದಲ್ಲಿ ಸಂಭ್ರಮಿಸಿದರು. ಒಬ್ಬೊಬ್ಬ ಆಟಗಾರರೂ ಕಪ್ ನೊಂದಿಗೆ ಒಂದೊಂದು ಪೋಸ್ ನೀಡಿದ್ದರು. ಅದೇ...


Champions Trophy 2025: ಫೋನ್, ಪಾಸ್ಪೋರ್ಟ್ ಅಷ್ಟೇ ಅಲ್ಲ ಈ ಬಾರಿ ಟ್ರೋಫಿಯನ್ನೇ ಮರೆತು ಬಂದ ರೋಹಿತ್ ಶರ್ಮಾ!
ಮರೆವಿನ ಸ್ವಭಾವದವರಾಗಿರುವ ರೋಹಿತ್ ಕೆಲವೊಮ್ಮೆ ತನ್ನ ಪಾಸ್ಪೋರ್ಟ್ ಮತ್ತು ಫೋನ್ ಅನ್ನು ತಂಡದ ಬಸ್ ಮತ್ತು ಹೋಟೆಲ್ಗಳಲ್ಲಿಯೇ ಬಿಟ್ಟು ಹೊರಡುತ್ತಾರೆ. ಆದರೆ, ತಂಡ...


ನೂರು ಜನ ಮುಸ್ಲಿಮರ ಮಧ್ಯೆ ಐವತ್ತು ಹಿಂದೂಗಳಿಗೆ ರಕ್ಷಣೆ ಇದೆಯೇ, ದೇವಾಲಯ ಕೆಡವಿ ಮಸೀದಿ ನಿರ್ಮಿಸಿದ 54 ಸ್ಥಳಗಳನ್ನು ಗುರುತಿಸಿದ್ದೇವೆ: ಯೋಗಿ ಆದಿತ್ಯನಾಥ್
ದೇವಸ್ಥಾನದ ಸ್ಥಳಗಳನ್ನು ನಾವು ಗುರುತಿಸಿ ಜಗತ್ತಿಗೆ ತೋರಿಸುತ್ತೇವೆ. ದೇವರು ಯಾರಿಗೆ ಕಣ್ಣುಗಳನ್ನು ಕೊಟ್ಟಿದ್ದಾರೋ, ಅವರು ನೋಡಲಿ. ಸಂಭಾಲ್ನಲ್ಲಿ ಏನಾಯಿತು ಸಂಭಾಲ್...


ಅಮೆರಿಕ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್: ಮಾರ್ಚ್ ಅಂತ್ಯ ವೇಳೆಗೆ ಭಾರತಕ್ಕೆ ಆಗಮನ ಸಾಧ್ಯತೆ
ಕಳೆದ ತಿಂಗಳು ಫ್ರಾನ್ಸ್ ಮತ್ತು ಜರ್ಮನಿ ಪ್ರವಾಸ ಕೈಗೊಂಡಿದ್ದ ವ್ಯಾನ್ಸ್ ಅವರು ಭಾರತಕ್ಕೆ ಆಗಮಿಸಿದರೆ ಉಪಾಧ್ಯಕ್ಷರಾದ ಬಳಿಕ ಅವರ ಎರಡನೇ ವಿದೇಶ ಪ್ರವಾಸ ಇದಾಗಿದೆ....


'X' ಮೇಲೆ ಸೈಬರ್ ದಾಳಿ: ಸಂಘಟಿತ ಗುಂಪು-ಒಂದು ರಾಷ್ಟ್ರದ ಕೈವಾಡ ಎಂದ ಎಲಾನ್ ಮಸ್ಕ್!
'ಎಕ್ಸ್' ಮೇಲೆ ಉದ್ದೇಶಪೂರ್ವಕ ಸೈಬರ್ ದಾಳಿ ನಡೆದಿದ್ದು, ಸಂಘಟಿತ ಗುಂಪು ಅಥವಾ ವಿರೋಧಿ ರಾಷ್ಟ್ರವೇ ಇದರ ಹಿಂದೆ ಇರಬಹುದು. ವಾಷಿಂಗ್ಟನ್: ಜನಪ್ರಿಯ ಸಾಮಾಜಿಕ...


Vanuatu ಪೌರತ್ವ ಪಡೆದು ಭಾರತದ ತನಿಖೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ Lalit Modiಗೆ ಆಘಾತ, ಪಾಸ್ ಪೋರ್ಟ್ ರದ್ದು!
ಭಾರತೀಯ ತನಿಖಾ ಸಂಸ್ಥೆಗಳು ಆರ್ಥಿಕ ಅಪರಾಧಿ ಎಂದು ಘೋಷಿಸಿರುವ ಮೋದಿ, ಪೆಸಿಫಿಕ್ ಮಹಾಸಾಗರದ ದ್ವೀಪ ರಾಷ್ಟ್ರವಾದ ವನವಾಟುವಿನ (Vanuatu) ಪೌರತ್ವವನ್ನು ಪಡೆದಿದ್ದಾರೆ...


ಸಂಸತ್ತು ಬಜೆಟ್ ಅಧಿವೇಶನ ಎರಡನೇ ಹಂತ ಇಂದು ಆರಂಭ: ವಕ್ಫ್ ಮಸೂದೆ, ಕ್ಷೇತ್ರ ವಿಂಗಡಣೆ ವಿರುದ್ಧ ತರಾಟೆಗೆ ಪ್ರತಿಪಕ್ಷಗಳು ಸಜ್ಜು
ಲೋಕಸಭಾ ಸ್ಥಾನಗಳ ಜನಸಂಖ್ಯೆ ಆಧಾರಿತ ಕ್ಷೇತ್ರ ವಿಂಗಡಣೆಯು ದಕ್ಷಿಣ ರಾಜ್ಯಗಳಿಗೆ ಮಾತ್ರವಲ್ಲದೆ ಒಡಿಶಾ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಇತರ ರಾಜ್ಯಗಳಿಗೂ...


Champions Trophy 2025: ಪ್ರಮುಖ ಆಟಗಾರನಿಗೆ ಗಾಯ; ಭಾರತ ವಿರುದ್ಧದ ಫೈನಲ್ಗೂ ಮುನ್ನ ನ್ಯೂಜಿಲೆಂಡ್ಗೆ ಹಿನ್ನಡೆ!
ಚಾಂಪಿಯನ್ಸ್ ಟ್ರೋಫಿ ಫೈನಲ್ನಿಂದ ಒಂದು ವೇಳೆ ಮ್ಯಾಟ್ ಹೆನ್ರಿ ಹೊರಗುಳಿದರೆ, ನ್ಯೂಜಿಲೆಂಡ್ ತಂಡದಲ್ಲಿ ನಾಥನ್ ಸ್ಮಿತ್ ಮತ್ತು ಜಾಕೋಬ್ ಡಫಿ ಬ್ಯಾಕಪ್ಗಳಾಗಿದ್ದಾರೆ....