top of page
ಹಣ ಕಾಸು ಸಾಕ್ಷರತೆ


ಭಾರತದಲ್ಲೇ ಮೊದಲು: Smart TV ಗೆ ಜಿಯೋ ಆಪರೇಟಿಂಗ್ ಸಿಸ್ಟಮ್!: ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ...
ಜಿಯೋಟೆಲಿ ಓಎಸ್ ನಿಂದ ನಡೆಸಲ್ಪಡುವ ಸ್ಮಾರ್ಟ್ ಟಿವಿ ಸೆಟ್ಗಳು ಫೆಬ್ರವರಿ 21, 2025 ರಿಂದ ಲಭ್ಯವಿರಲಿದ್ದು, ಥಾಮ್ಸನ್, ಕೊಡಾಕ್, ಬಿಪಿಎಲ್ ಮತ್ತು ಜೆವಿಸಿಯಂತಹ...


ಮೆಟ್ರೋ ದರ ಏರಿಕೆ ನಡುವೆ ಬೆಂಗಳೂರಿಗರ ಜೇಬು ಸುಡಲಿದೆ ಫಿಲ್ಟರ್ ಕಾಫಿ!
ಜಾಗತಿಕ ಕಾಫಿ ಬೀಜಗಳ ಬೆಲೆ ಏರಿಕೆಯಿಂದಾಗಿ ಮುಂದಿನ ತಿಂಗಳು ಕಾಫಿ ಬೆಲೆಯನ್ನು ಶೇ. 10 ರಿಂದ 15 ರಷ್ಟು ಹೆಚ್ಚಿಸಲು ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘ(ಬಿಬಿಎಚ್ಎ)...


Invest Karnataka 2025: ಹೊಸಕೋಟೆಯಲ್ಲಿನ ವೋಲ್ವೋ ಉತ್ಪಾದನಾ ಘಟಕ ವಿಸ್ತರಣೆ, ₹1,400 ಕೋಟಿ ಹೂಡಿಕೆ
ಈ ಸಂಬಂಧ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ...


Airtel network down: ಏರ್ಟೆಲ್ ಬ್ರಾಡ್ಬ್ಯಾಂಡ್, ಮೊಬೈಲ್ ನೆಟ್ವರ್ಕ್ ಬಗ್ಗೆ ಗ್ರಾಹಕರ ದೂರು!
ದೇಶದ ಎರಡನೇ ಅತಿದೊಡ್ಡ ಟೆಲಿಕಾಂ ಸೇವಾ ಪೂರೈಕೆದಾರ ಏರ್ಟೆಲ್ ಇಂದು ನೆಟವರ್ಕ್ ಸಮಸ್ಯೆ ಎದುರಿಸಿದ್ದು, ಲಕ್ಷಾಂತರ ಏರ್ಟೆಲ್ ಬಳಕೆದಾರರು ಸೇವೆ ವ್ಯತ್ಯಯ ಕುರಿತು...


ತತ್ತರಿಸಿದ Indian Stock Market: ವಾರದಲ್ಲಿ ಹೂಡಿಕೆದಾರರಿಗೆ 20 ಲಕ್ಷ ಕೋಟಿ ರೂ ನಷ್ಟ!
ಬಿಎಸ್ಇ-ಲಿಸ್ಟೆಡ್ ಕಂಪನಿಗಳ ಸಂಚಿತ ಮಾರುಕಟ್ಟೆ ಕ್ಯಾಪ್ 441.09 ಲಕ್ಷ ಕೋಟಿ ರೂ.ಗೆ ಇಳಿಕೆಯಾಗಿದೆ. ಹಿಂದಿನ ದಿನ ಇದು 451.14 ಲಕ್ಷ ಕೋಟಿ ರೂ. ಆಗಿತ್ತು. ಕಳೆದ ಒಂದು...


Indian Stock Market: Sensex, ನಿಫ್ಟಿ ಸೂಚ್ಯಂಕ ಅಲ್ಪ ಏರಿಕೆ, ಬ್ಯಾಂಕಿಂಗ್ ಷೇರು ಮೌಲ್ಯ ಕುಸಿತ
ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಶೇ.0.020ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಶೇ.0.13ರಷ್ಟು ಏರಿಕೆ ದಾಖಲಿಸಿದೆ. ಮುಂಬೈ:...


ಕುರ್ಚಿ ಉಳಿಸಿಕೊಳ್ಳಲು ಯತ್ನ: ಜಾತಿಗಣತಿ ವರದಿ ವಿವಾದದಿಂದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ..!
ಜಾತಿಗಣತಿ ವರದಿಯನ್ನು ಹೊರತರಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಒತ್ತಾಯವೇ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.


ಕುರ್ಚಿ ಉಳಿಸಿಕೊಳ್ಳಲು ಯತ್ನ: ಜಾತಿಗಣತಿ ವರದಿ ವಿವಾದದಿಂದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ..!
ಜಾತಿಗಣತಿ ವರದಿಯನ್ನು ಹೊರತರಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಒತ್ತಾಯವೇ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ. ಮುಂಬೈ: ಭಾರತೀಯ...


ಕೇರಳ: ಇದು ದೇಶದ ಮೊದಲ ಸಂಪೂರ್ಣ ಡಿಜಿಟಲ್ ಸಾಕ್ಷರತೆ ಸಾಧಿಸಿದ ಗ್ರಾಮ ಪಂಚಾಯಿತಿ!
ಕೇರಳದ ತಿರುವನಂತಪುರಂ ಜಿಲ್ಲೆಯ ಪುಲ್ಲಂಪಾರಾ ದೇಶದ ಮೊದಲ ಸಂಪೂರ್ಣ ಡಿಜಿಟಲ್ ಸಾಕ್ಷರತೆ ಸಾಧಿಸಿದ ಮೊದಲ ಗ್ರಾಮ ಪಂಚಾಯಿತಿಯಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್...


ಶಾಲೆ-ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಆರ್ಥಿಕ ಸಾಕ್ಷರತೆ ಶಿಕ್ಷಣದ ಭಾಗವಾಗಬೇಕು- ಸಂಸತ್ತಿನಲ್ಲಿ ತೇಜಸ್ವಿ ಸೂರ್ಯ
ಶಾಲೆ ಮತ್ತು ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಅರ್ಥಿಕ ಸಾಕ್ಷರತೆ ವಿಷಯಗಳಿಗೆ ಒತ್ತು ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರವನ್ನು...


ಆರ್ಥಿಕ ಸಾಕ್ಷರತೆ: ಮ್ಯುಚುವಲ್ ಫಂಡ್ ಹೂಡಿಕೆದಾರರ ಸಂಖ್ಯೆ 4 ಕೋಟಿ, ಮಾಸಿಕ 16 ಸಾವಿರ ಕೋಟಿ ರೂ. SIP
ದೇಶದಲ್ಲಿ ಆರ್ಥಿಕ ಸಾಕ್ಷರತೆ ಹೆಚ್ಚುತ್ತಿದ್ದು, ಚಿಲ್ಲರೆ ಹೂಡಿಕೆಗಳು ಆರೋಗ್ಯಕರ ಬೆಳವಣಿಗೆಯನ್ನು ತೋರಿಸುತ್ತಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ....
