top of page

ಮಹೇಶ್ ಜೋಶಿಗೆ ನೋಟಿಸ್ ಜಾರಿ ಮಾಡಿದ ಸಹಕಾರ ಇಲಾಖೆ...


ree

ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್ತು ವಿರುದ್ದ ಸಲ್ಲಿಕೆಯಾಗಿರುವ ದೂರಿಗೆ 15 ದಿನಗಳ ಒಳಗೆ ವಿವರಣೆಯನ್ನು ಸಲ್ಲಿಸಬೇಕು. ಇಲ್ಲವಾದಲ್ಲಿ, ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಹಕಾರ ಇಲಾಖೆಯು ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿಗೆ ನೋಟಿಸ್ ಜಾರಿ ಮಾಡಿದೆ.

ಪರಿಷತ್ತಿನ ವಿರುದ್ದ ಸಾಮಾಜಿಕ ಕಾರ್ಯಕರ್ತ ಎನ್. ಹನುಮೇಗೌಡ ಸಹಕಾರ ಇಲಾಖೆ ದೂರು ನೀಡಿದ್ದರು. ಇದರ ಅನ್ವಯ ಇಲಾಖೆಯು ಪರಿಷತ್ತಿಗೆ ಪತ್ರವನ್ನು ಬರೆದು ದೂರಿಗೆ ಉತ್ತರವನ್ನು ನೀಡುವಂತೆ ಸೂಚಿಸಿತ್ತು. ಆದರೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಇಲಾಖೆಗೆ ಪ್ರತಿ ಹೇಳಿಕೆಯನ್ನು ನೀಡಿಲ್ಲ ಎಂದು ನೋಟಿಸ್‍ನಲ್ಲಿ ತಿಳಿಸಿದೆ.

ಇದರ ನಡುವೆ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪ್ರಕಾಶ್ ಮೂರ್ತಿ ಸೇರಿದಂತೆ ಮತ್ತಿತರರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ವಿರುದ್ಧ ದೂರುಗಳನ್ನು ನೀಡಿದ್ದಾರೆ. ಈ ಹಿನ್ನೆಯಲ್ಲಿ 15 ದಿನಗಳ ಒಳಗೆ ವಿವರಣೆಯನ್ನು ಸಲ್ಲಿಸಬೇಕು. ಇಲ್ಲವಾದಲ್ಲಿ, ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಹಕಾರ ಇಲಾಖೆಯು ನೋಟಿಸ್ ನೀಡಿದೆ.

コメント


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page