top of page

ಐತಿಹಾಸಿಕ ಮೈಸೂರು 101ನೇ ಕರಗ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ...


ಬೆಂಗಳೂರಿನ ಕರಗ ರೀತಿಯಲ್ಲೇ ಪ್ರಖ್ಯಾತಿ ಹೊಂದಿರುವ ಮೈಸೂರು ಕರಗ ಮಹೋತ್ಸವಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ಸಿಕ್ಕಿದೆ. ಈ ಭಾರಿಯ ಮೈಸೂರು ಕರಗ ಮಹೋತ್ಸವ ಏಪ್ರಿಲ್ 29ರಿಂದ ಮೇ 4ರವರೆಗೆ ನಡೆಯಲಿದೆ.ನಜರ್ ಬಾದ್ ಇಟ್ಟಿಗೆಗೂಡಿನಲ್ಲಿರುವ ಶ್ರೀ ಮಾರಮ್ಮ ದೇವಸ್ಥಾನದ ಕರಗ ಮಹೋತ್ಸವಕ್ಕೆ ಶತಮಾನದ ಇತಿಹಾಸವಿದೆ. ಶತಮಾನಗಳ ಹಿಂದೆ ಊರನ್ನು ಸಾಂಕ್ರಾಮಿಕ ರೋಗವು ಆವರಿಸಿ ನಿತ್ಯ ಹತ್ತಾರು ಮಂದಿ ಸಾವನ್ನಪ್ಪಲು ಪ್ರಾರಂಭಿಸಿದರು.
ಬೆಂಗಳೂರಿನ ಕರಗ ರೀತಿಯಲ್ಲೇ ಪ್ರಖ್ಯಾತಿ ಹೊಂದಿರುವ ಮೈಸೂರು ಕರಗ ಮಹೋತ್ಸವಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ಸಿಕ್ಕಿದೆ. ಈ ಭಾರಿಯ ಮೈಸೂರು ಕರಗ ಮಹೋತ್ಸವ ಏಪ್ರಿಲ್ 29ರಿಂದ ಮೇ 4ರವರೆಗೆ ನಡೆಯಲಿದೆ.ನಜರ್ ಬಾದ್ ಇಟ್ಟಿಗೆಗೂಡಿನಲ್ಲಿರುವ ಶ್ರೀ ಮಾರಮ್ಮ ದೇವಸ್ಥಾನದ ಕರಗ ಮಹೋತ್ಸವಕ್ಕೆ ಶತಮಾನದ ಇತಿಹಾಸವಿದೆ. ಶತಮಾನಗಳ ಹಿಂದೆ ಊರನ್ನು ಸಾಂಕ್ರಾಮಿಕ ರೋಗವು ಆವರಿಸಿ ನಿತ್ಯ ಹತ್ತಾರು ಮಂದಿ ಸಾವನ್ನಪ್ಪಲು ಪ್ರಾರಂಭಿಸಿದರು.

ನಜರ್ ಬಾದ್ ಇಟ್ಟಿಗೆಗೂಡಿನಲ್ಲಿರುವ ಶ್ರೀ ಮಾರಮ್ಮ ದೇವಸ್ಥಾನದ ಕರಗ ಮಹೋತ್ಸವಕ್ಕೆ ಶತಮಾನದ ಇತಿಹಾಸವಿದೆ. ಶತಮಾನಗಳ ಹಿಂದೆ ಊರನ್ನು ಸಾಂಕ್ರಾಮಿಕ ರೋಗವು ಆವರಿಸಿ ನಿತ್ಯ ಹತ್ತಾರು ಮಂದಿ ಸಾವನ್ನಪ್ಪಲು ಪ್ರಾರಂಭಿಸಿದರು.ಮೈಸೂರು ಕರಗ ಮಹೋತ್ಸವಕ್ಕೆ ತಿಂಗಳುಗಳಿರುವಾಗಲೇ ಯುಗಾದಿಯ ಅಮಾವಾಸ್ಯೆ ನಂತರ ಶ್ರೀ ಮಾರಿಯಮ್ಮ ದೇವಿಗೆ ಊರಿನ ಸಕಲರು ಅರಿಶಿನ, ನೀರಿನ ಅಭಿಷೇಕ ನೆರವೇರಿಸಿ ದೇವಿಗೆ ತಂಪೆರೆದು ಸಂಜೆ ದೇವಿಯ ತವರು ಮನೆಯಾದ ಮಡಿವಾಳರ ಮನೆಯಲ್ಲಿ ಸಾಂಪ್ರದಾಯಿಕ ವಿಭೂತಿ ಪೂಜೆ ನೆರವೇರಿಸಿ ಎಲ್ಲರಿಗೂ ವಿಭೂತಿ ಪ್ರಸಾದ ವಿನಿಯೋಗದೊಂದಿಗೆ ಕರಗ ಉತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯುತ್ತದೆ.ಕರಗವು ಇಟ್ಟಿಗೆಗೂಡಿನ ಎಲ್ಲಾ ಬಿದಿಗಳಲ್ಲೂ ಸಂಚರಿಸಿ ಪೂಜೆ ಸ್ವೀಕರಿಸಲು ಬಂದಾಗ ಸಾರ್ವಜನಿಕರು ತಮ್ಮ ಮನೆಯಲ್ಲಿ ಕೂರಿಸಿ ದೇವಿಗೆ ಹಾಲು, ಮಜ್ಜಿಗೆ, ಪಾನಕ, ಕೋಸಂಬರಿ ಹೀಗೆ ನಾನಾ ವಿದದ ಪ್ರಸಾದಗಳನ್ನು ನೈವೇದ್ಯ ಮಾಡಿ ಪೂಜಿಸುತ್ತಾರೆ.ಹರಕೆ ಇರುವ ಎಲ್ಲರ ಮನೆಯಲ್ಲೂ ಕರಗ ಇಳಿಸಲಾಗುತ್ತದೆ.
ನಜರ್ ಬಾದ್ ಇಟ್ಟಿಗೆಗೂಡಿನಲ್ಲಿರುವ ಶ್ರೀ ಮಾರಮ್ಮ ದೇವಸ್ಥಾನದ ಕರಗ ಮಹೋತ್ಸವಕ್ಕೆ ಶತಮಾನದ ಇತಿಹಾಸವಿದೆ. ಶತಮಾನಗಳ ಹಿಂದೆ ಊರನ್ನು ಸಾಂಕ್ರಾಮಿಕ ರೋಗವು ಆವರಿಸಿ ನಿತ್ಯ ಹತ್ತಾರು ಮಂದಿ ಸಾವನ್ನಪ್ಪಲು ಪ್ರಾರಂಭಿಸಿದರು.ಮೈಸೂರು ಕರಗ ಮಹೋತ್ಸವಕ್ಕೆ ತಿಂಗಳುಗಳಿರುವಾಗಲೇ ಯುಗಾದಿಯ ಅಮಾವಾಸ್ಯೆ ನಂತರ ಶ್ರೀ ಮಾರಿಯಮ್ಮ ದೇವಿಗೆ ಊರಿನ ಸಕಲರು ಅರಿಶಿನ, ನೀರಿನ ಅಭಿಷೇಕ ನೆರವೇರಿಸಿ ದೇವಿಗೆ ತಂಪೆರೆದು ಸಂಜೆ ದೇವಿಯ ತವರು ಮನೆಯಾದ ಮಡಿವಾಳರ ಮನೆಯಲ್ಲಿ ಸಾಂಪ್ರದಾಯಿಕ ವಿಭೂತಿ ಪೂಜೆ ನೆರವೇರಿಸಿ ಎಲ್ಲರಿಗೂ ವಿಭೂತಿ ಪ್ರಸಾದ ವಿನಿಯೋಗದೊಂದಿಗೆ ಕರಗ ಉತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯುತ್ತದೆ.ಕರಗವು ಇಟ್ಟಿಗೆಗೂಡಿನ ಎಲ್ಲಾ ಬಿದಿಗಳಲ್ಲೂ ಸಂಚರಿಸಿ ಪೂಜೆ ಸ್ವೀಕರಿಸಲು ಬಂದಾಗ ಸಾರ್ವಜನಿಕರು ತಮ್ಮ ಮನೆಯಲ್ಲಿ ಕೂರಿಸಿ ದೇವಿಗೆ ಹಾಲು, ಮಜ್ಜಿಗೆ, ಪಾನಕ, ಕೋಸಂಬರಿ ಹೀಗೆ ನಾನಾ ವಿದದ ಪ್ರಸಾದಗಳನ್ನು ನೈವೇದ್ಯ ಮಾಡಿ ಪೂಜಿಸುತ್ತಾರೆ.ಹರಕೆ ಇರುವ ಎಲ್ಲರ ಮನೆಯಲ್ಲೂ ಕರಗ ಇಳಿಸಲಾಗುತ್ತದೆ.



Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page