top of page

ಪಾಕಿಸ್ತಾನ ಒಳಗೆ ನುಗ್ಗಿ ಒಡೆಯಬೇಕು :ಸಚಿವ ಸಂತೋಷ್ ಲಾಡ್...


ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಸಂತೋಷ್ ಲಾಡ್  ಪೆಹಲ್ಗಾಮ್ ನಲ್ಲಿ ಭಾರತೀಯ ಹಿಂದೂಗಳ ಮೇಲೆ ಉಗ್ರರು ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರು ನಾವು ಕೇಂದ್ರದ ಬೆನ್ನಿಗೆ ನಿಲ್ಲುತ್ತೆವೆ. ನನ್ನ ವೈಯಕ್ತಿಕವಾಗಿ ಹೇಳಬೇಕೆಂದರೆ ಪಾಕಿಸ್ತಾನ ಒಳಗೆ ನುಗ್ಗಿ ಒಡೆಯಬೇಕು, ಉಗ್ರರಿಗೆ ತಕ್ಕ ಪಾಠ ಕಲಿಸಬೇಕು. 1971 ರಲ್ಲಿ ಭಾರತದ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರು ಪಾಕಿಸ್ತಾನದವರನ್ನ ಮಂಡಿಯೂರಿಸಿದ್ರು. ಈಗ ಅದೇ ರೀತಿ ಲಕ್ಷಾಂತರ ಜನರನ್ನ ಮಂಡಿಯೂರಿಸಬೇಕಿದೆ. ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುವ ಬೆಂಬಲಕ್ಕೆ ನಮ್ಮ ಬೆಂಬಲ ಇದೆ. ಅಮಿತ್ ಶಾ ಅವರು ನನಗೆ ಸಿಕ್ಕಾಗ ಕೂಡ ನಾನು ಇದನ್ನೇ ಹೇಳಿದ್ದೇ. ಈಗಲೂ ಕೂಡ ಅದನ್ನೇ ಹೇಳುತ್ತಿದ್ದೇನೆ. ಈ ವಿಚಾರದಲ್ಲಿ ಅಭಿಪ್ರಾಯ ಭಿನ್ನತೆ ಇಲ್ಲ ಎಂದು ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಸಂತೋಷ್ ಲಾಡ್ ಪೆಹಲ್ಗಾಮ್ ನಲ್ಲಿ ಭಾರತೀಯ ಹಿಂದೂಗಳ ಮೇಲೆ ಉಗ್ರರು ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರು ನಾವು ಕೇಂದ್ರದ ಬೆನ್ನಿಗೆ ನಿಲ್ಲುತ್ತೆವೆ. ನನ್ನ ವೈಯಕ್ತಿಕವಾಗಿ ಹೇಳಬೇಕೆಂದರೆ ಪಾಕಿಸ್ತಾನ ಒಳಗೆ ನುಗ್ಗಿ ಒಡೆಯಬೇಕು, ಉಗ್ರರಿಗೆ ತಕ್ಕ ಪಾಠ ಕಲಿಸಬೇಕು. 1971 ರಲ್ಲಿ ಭಾರತದ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರು ಪಾಕಿಸ್ತಾನದವರನ್ನ ಮಂಡಿಯೂರಿಸಿದ್ರು. ಈಗ ಅದೇ ರೀತಿ ಲಕ್ಷಾಂತರ ಜನರನ್ನ ಮಂಡಿಯೂರಿಸಬೇಕಿದೆ. ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುವ ಬೆಂಬಲಕ್ಕೆ ನಮ್ಮ ಬೆಂಬಲ ಇದೆ. ಅಮಿತ್ ಶಾ ಅವರು ನನಗೆ ಸಿಕ್ಕಾಗ ಕೂಡ ನಾನು ಇದನ್ನೇ ಹೇಳಿದ್ದೇ. ಈಗಲೂ ಕೂಡ ಅದನ್ನೇ ಹೇಳುತ್ತಿದ್ದೇನೆ. ಈ ವಿಚಾರದಲ್ಲಿ ಅಭಿಪ್ರಾಯ ಭಿನ್ನತೆ ಇಲ್ಲ ಎಂದು ತಿಳಿಸಿದರು.

ಮಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಯಾಕೆ ಕೂಗುತ್ತಿದ್ದಾರೆ ಎಂಬುದಕ್ಕೆ ನೂರಾರು ಕಾರಣಗಳಿವೆ. ಅವರ ಮೇಲೂ ಆಗಿರುವ ಅತ್ಯಾಚಾರಗಳೇನು ಕಡಿಮೆಯೇ ನಾವು ಇದನ್ನು ಕೂಡ ನೋಡಬೇಕು ತಾನೇ. ಇಂತಹ ಘಟನೆಗಳು ಕರ್ನಾಟದಲ್ಲಿ ಮಾತ್ರವಲ್ಲ ದೇಶದ ನಾನಾ ಭಾಗಗಳಲ್ಲೂ ನಡೆದಿವೆ. ಅದು ಯಾಕೆ ನಡೆಯುತ್ತಿದೆ ಎಂಬುದಕ್ಕೆ ನಾನು ಹೊಣೆಗಾರನಲ್ಲ. ಆಗಾಗಿ ಅದಕ್ಕೆ ನಾನು ಹೇಗೆ ಪ್ರತಿಕ್ರಿಯೆ ನೀಡಲಿ, ಈಗಂತ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವವರನ್ನ ನಾನು ಬೆಂಬಲಿಸುವುದಿಲ್ಲ. ನನ್ನ ಮನೆಯವರೇ ಆ ಕೂಗು ಕೂಗಿದ್ದರು ಅವರ ಮೇಲೆ ಕ್ರಮ ಆಗಬೇಕು ಎಂದರು.


ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಾಂಗ್ರೆಸ್ ಪ್ರಧಾನಿ ಗಯಾಬ್ ಎಂಬ ಟ್ವಿಟ್ ವಾಪಾಸ್ ಪಡೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಆ ವಿಚಾರ ನನಗೆ ಗೊತ್ತಿಲ್ಲ ಯಾರು ಯಾಕೆ ಮಾಡಿದರು ಯಾಕೆ ವಾಪಾಸ್ ತೆಗೆದುಕೊಂಡರು ಅನ್ನೋದು ಗೊತ್ತಿಲ್ಲ ಎಂದು ತಿಳಿಸಿದರು.


Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page