top of page

Zelenskyy-Trump ಭೇಟಿ ವೇಳೆ ಶ್ವೇತ ಭವನ ರಣಾಂಗಣ: ಸದ್ಯ "ಹಾಗಾಗದೇ" ಇದ್ದದ್ದು ಪವಾಡವೇ ಸರಿ ಎಂದಿದ್ದೇಕೆ ರಷ್ಯಾ?

  • Apr 8
  • 1 min read

ಶ್ವೇತ ಭವನದಲ್ಲಿ ಝೆಲೆನ್ಸ್ಕಿ ನಡೆದುಕೊಂಡ ರೀತಿಯನ್ನು ಟೀಕಿಸಿರುವ ರಷ್ಯಾ, ಇಂತಹ ಘಟನೆ ಹಿಂದೆಂದೂ ಸಂಭವಿಸಿರಲಿಲ್ಲ ಎಂದು ಹೇಳಿದೆ.

ree

ಯುಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಭೇಟಿ ಶ್ವೇತ ಭವನದಲ್ಲಿ ವಾಗ್ವಾದ ನಡೆದ ಘಟನೆಯ ಬಗ್ಗೆ ರಷ್ಯಾ ಪ್ರತಿಕ್ರಿಯೆ ನೀಡಿದೆ.

ರಷ್ಯಾದ ವಿದೇಶಾಂಗ ಸಚಿವಾಲಯದ ವಕ್ತಾರೆ ಮಾರಿಯಾ ಜಖರೋವಾ ಶುಕ್ರವಾರ ಟೆಲಿಗ್ರಾಮ್‌ನಲ್ಲಿ ಈ ಬೆಳವಣಿಗೆಗಳ ಬಗ್ಗೆ ಬರೆದಿದ್ದು, 2022 ರಲ್ಲಿ ಕೈವ್ ಆಡಳಿತ ಬೆಂಬಲವಿಲ್ಲದೆ ಒಂಟಿಯಾಗಿತ್ತು ಎಂದು ಝೆಲೆನ್ಸ್ಕಿಶ್ವೇತಭವನದಲ್ಲಿ ಹೇಳಿದ್ದು, ಅವರ ಎಲ್ಲಾ ಸುಳ್ಳುಗಳಲ್ಲಿ ದೊಡ್ಡ ಸುಳ್ಳು ಎಂದು ಹೇಳಿದ್ದಾರೆ.

ಶ್ವೇತ ಭವನದಲ್ಲಿ ಝೆಲೆನ್ಸ್ಕಿ ನಡೆದುಕೊಂಡ ರೀತಿಯನ್ನು ಟೀಕಿಸಿರುವ ರಷ್ಯಾ, ಇಂತಹ ಘಟನೆ ಹಿಂದೆಂದೂ ಸಂಭವಿಸಿರಲಿಲ್ಲ ಎಂದು ಹೇಳಿದೆ.


ಶುಕ್ರವಾರ ನಡೆದ ತೀವ್ರವಾದ ಓವಲ್ ಆಫೀಸ್ ಸಭೆಯಲ್ಲಿ, ಟ್ರಂಪ್ ಝೆಲೆನ್ಸ್ಕಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಾ, "ಲಕ್ಷಾಂತರ ಜೀವಗಳನ್ನು ಆತ ಪಣಕ್ಕಿಟ್ಟಿದ್ದಾರೆ" ಎಂದು ಆರೋಪಿಸಿದರು ಮತ್ತು ಅವರ ಕ್ರಮಗಳು ಮೂರನೇ ಮಹಾಯುದ್ಧಕ್ಕೆ ಕಾರಣವಾಗಬಹುದು ಎಂದು ಎಚ್ಚರಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ಉಕ್ರೇನ್‌ಗೆ ನಿರಂತರ ಬೆಂಬಲ ನೀಡುವುದಕ್ಕಾಗಿ ಟ್ರಂಪ್ ಒತ್ತಾಯಿಸಿದ್ದ ಮತ್ತು ಸೂಚಿಸಿದ್ದ ನಿರ್ಣಾಯಕ ಖನಿಜ ಒಪ್ಪಂದಕ್ಕೆ ಸಹಿ ಹಾಕದೆ ಝೆಲೆನ್ಸ್ಕಿ ಶ್ವೇತಭವನವನ್ನು ಹಠಾತ್ತನೆ ತೊರೆದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಷ್ಯಾ, ಓವಲ್ ಕಚೇರಿಯಲ್ಲಿ ನಡೆದ ಮಾತಿನ ಚಕಮಕಿಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಹೊಡೆಯದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮನ್ನು ತಾವು ತಡೆದುಕೊಂಡಿದ್ದು "ಪವಾಡ" ಎಂದು ಹೇಳಿದೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page