top of page

ನಾನು, ಕರಂದ್ಲಾಜೆ ಮುಂದಿನ ನಾಯಕರು: ಬಸನಗೌಡ ಪಾಟೀಲ ಯತ್ನಾಳ್

  • Apr 8
  • 1 min read

ವಿಜಯಪುರ: 'ನಾನು ಮತ್ತು ಶೋಭಾ ಕರಂದ್ಲಾಜೆಯೇ ಕರ್ನಾಟಕದ ಮುಂದಿನ ನಾಯಕರು' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.


ree








'ವಿಜಯಪುರದಲ್ಲಿ ಶೋಭಾ ಕರಂದ್ಲಾಜೆ, ಯತ್ನಾಳ ಒಟ್ಟಿಗೆ ಧರಣಿ ಕೂತಿರುವುದು ನಮ್ಮ ಪಕ್ಷದ ಕೆಲವರಿಗೆ ಆಶ್ಚರ್ಯ ಉಂಟುಮಾಡಿದೆ. ನಾವಿಬ್ಬರೇ ಮುಂದಿನ ನಾಯಕರು ಎಂಬುದನ್ನು ಅವರು ಅರಿಯಬೇಕು' ಎಂದು ತಮ್ಮ ವಿರೋಧಿಗಳಿಗೆ ಸಂದೇಶ ನೀಡಿದರು.


ಯತ್ನಾಳ್ ಮತ್ತು ರಮೇಶ ಜಾರಕಿಹೊಳಿ ಗುಂಪು, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದು, ಅವರು ಅಧ್ಯಕ್ಷರಾಗಿರುವವರೆಗೂ ಪಕ್ಷದ ಪರ ಪ್ರಚಾರ, ಹೋರಾಟದಲ್ಲಿ ಭಾಗಿಯಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ವಿಜಯೇಂದ್ರ ಪಕ್ಷದ ಅಧ್ಯಕ್ಷರಾದ ಬಳಿಕ ಶೋಭಾ ಅವರು ಒಂದು ಬಾರಿಯೂ ಭೇಟಿ ಮಾಡಿ, ಪಕ್ಷದ ವಿಚಾರವಾಗಿ ಮಾತುಕತೆ ನಡೆಸಿಲ್ಲ. ವಿಜಯೇಂದ್ರ ಜತೆ ಅಂತರ ಕಾಯ್ದುಕೊಂಡಿರುವ ಅವರು ಸೋಮವಾರ, ಯತ್ನಾಳ ಅವರ ಜತೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page