top of page

ಮಟನ್‌ ಜೊತೆ ಗೋಮಾಂಸ ಬಳಕೆ ಆರೋಪ: ಬ್ರಿಟನ್‌ನಲ್ಲಿ ಪಾಕ್ ರೆಸ್ಟೋರೆಂಟ್ ಧ್ವಂಸಗೊಳಿಸಿದ ಭಾರತೀಯರು, ವಿಡಿಯೋ!

  • Apr 8
  • 1 min read

ಕುರಿ ಮಾಂಸದ ಜೊತೆಗೆ ಗೋಮಾಂಸ ಬೆರೆಸುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯರು ಬ್ರಿಟನ್‌ನಲ್ಲಿನ ಪಾಕ್ ರೆಸ್ಟೋರೆಂಟ್ ಒಂದನ್ನು ಧ್ವಂಸಗೊಳಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ree

ಕುರಿ ಮಾಂಸದ ಜೊತೆಗೆ ಗೋಮಾಂಸ ಬೆರೆಸುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯರು ಬ್ರಿಟನ್‌ನಲ್ಲಿನ ಪಾಕ್ ರೆಸ್ಟೋರೆಂಟ್ ಒಂದನ್ನು ಧ್ವಂಸಗೊಳಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಭಾರತೀಯರು ರೆಸ್ಟೋರೆಂಟ್ ಸಿಬ್ಬಂದಿಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ರೆಸ್ಟೋರೆಂಟ್ ನ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದು 2 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ರೆಸ್ಟೋರೆಂಟ್ ಮಾಲೀಕರು ಆರೋಪಿಸಿದ್ದಾರೆ.

ಬ್ರಿಟನ್ ನಲ್ಲಿರುವ ಶೆಫೀಲ್ಡ್‌ನ ರೆಸ್ಟೋರೆಂಟ್ ಒಂದರಲ್ಲಿ ಬೀಫ್‌ ಖಾದ್ಯದ ವಿಚಾರವಾಗಿ ಗಲಾಟೆ ನಡೆದಿದೆ. ಇಲ್ಲಿನ ಅಬ್ಬಾಸಿನ್‌ ಡಿನ್ನರ್‌ ರೆಸ್ಟೋರೆಂಟ್‌ಗೆ ಊಟಕ್ಕೆಂದು ಬಂದ ಭಾರತೀಯ ಮೂಲದ ಗ್ರಾಹಕರು ಮೆನುವಿನಲ್ಲಿ ಬೀಫ್‌ ಖಾದ್ಯಗಳ ಹೆಸರನ್ನು ಕಂಡು ಕೋಪಗೊಂಡು ಮಾಲೀಕ ಮಹಮ್ಮದ್‌ ಉಲ್ಲಾ ಮೇಲೆ ಹಲ್ಲೆ ನಡೆಸಿದ್ದಾರೆ.


ಬ್ರಿಟಿಷ್ ಮಾಧ್ಯಮ ವರದಿಗಳ ಪ್ರಕಾರ, ಉಗ್ರರು ರೆಸ್ಟೋರೆಂಟ್ ಕಿಟಕಿಗಳನ್ನು ಒಡೆದು, ಕುರ್ಚಿಗಳು ಮತ್ತು ಟೇಬಲ್‌ಗಳನ್ನು ಉರುಳಿಸುವ ಮೂಲಕ ಮತ್ತು ವಿವಿಧ ವಸ್ತುಗಳನ್ನು ಹಾನಿ ಮಾಡುವ ಮೂಲಕ ಧ್ವಂಸಗೊಳಿಸಿದ್ದಾರೆ. ಹಿಂದೂಗಳಿಗೆ ಪವಿತ್ರವಾದ ಗೋಮಾಂಸವನ್ನು ತಮ್ಮ ಭಕ್ಷ್ಯಗಳಲ್ಲಿ ಮಟನ್‌ನೊಂದಿಗೆ ಬೆರೆಸುತ್ತಾರೆ ಎಂದು ಆರೋಪಿಸಿದ್ದಾರೆ. ಘಟನೆಯ ನಂತರ, ಸ್ಥಳೀಯ ಪೊಲೀಸರು ಮಧ್ಯಪ್ರವೇಶಿಸಿ, ಗೊಂದಲ ಮತ್ತು ಆಸ್ತಿ ಹಾನಿ ಹಿನ್ನೆಲೆಯಲ್ಲಿ ಭಾರತೀಯರನ್ನು ಬಂಧಿಸಿದ್ದಾರೆ.

Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page