top of page

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕೊನೆಯ ದಿನ ಕ್ಷಮೆಯಾಚಿಸಿದ ಡಿವೈ ಚಂದ್ರಚೂಡ್!

  • Apr 8
  • 1 min read

ಕರ್ತವ್ಯ ನಿರ್ವಹಣೆ ವೇಳೆ ನನ್ನಿಂದ ಯಾರ ಮನಸ್ಸಿಗೆ ನೋವುಂಟು ಮಾಡಿದ್ದರೆ ಕ್ಷಮಿಸಿ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕೊನೆಯ ದಿನ ವಿಚಾರಣೆ ನಡೆಸಿದ ಡಿವೈ ಚಂದ್ರಚೂಡ್ ಹೇಳಿದ್ದಾರೆ.



ree









ನವೆಂಬರ್ 8 ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಅವರಿಗೆ ಕೊನೆಯ ದಿನವಾಗಿತ್ತು.

ಕರ್ತವ್ಯ ನಿರ್ವಹಣೆಯ ಕೊನೆಯ ದಿನವಾದ ಶುಕ್ರವಾರ ಸಹದ್ಯೋಗಿಗಳು ಹಾಗೂ ಕಾನೂನು ವ್ಯಾಪ್ತಿಯಲ್ಲಿ ಕೆಲಸ ಮಾಡುವವರ ಜೊತೆ ಬೆರೆತರು.

ನಿನ್ನೆ ಸಂಜೆ ಸಹದ್ಯೋಗಿಯೊಬ್ಬರು ನಾಳೆ ಯಾವಾಗ ಕರ್ತವ್ಯಕ್ಕೆ ವಿದಾಯ ಹೇಳುತ್ತೀರಿ ಎಂದು ಕೇಳಿದರು. ನಾನು ಮಧ್ಯಾಹ್ನ 2 ಗಂಟೆಗೆ ಎಂದು ಹೇಳಿದೆ. ಏಕೆಂದರೆ ನಂತರ ತುಂಬಾ ಕೆಲಸಗಳು ಬಾಕಿ ಇವೆ. ಅದ್ಭುತವಾದ ನ್ಯಾಯಮೂರ್ತಿಗಳ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ಹೇಳಿದರು.

ನಾವು ಇಲ್ಲಿ ಕೆಲಸ ಮಾಡಲು ಯಾತ್ರಿಗಳ ರೀತಿ ಬಂದು ಹೋಗುತ್ತೇವೆ. ಸಿಕ್ಕ ಅವಕಾಶದಲ್ಲಿ ಹಲವು ಪ್ರಕರಣಗಳನ್ನು ಬಗೆಹರಿಸುವ ಒತ್ತಡ ನಮ್ಮ ಮೇಲೆ ಇರುತ್ತದೆ. ಈ ಸಂದರ್ಭದಲ್ಲಿ ಯಾರ ಮನಸ್ಸಿಗಾದರೂ ನೋವುಂಟು ಮಾಡಿದ್ದರೆ ಕ್ಷಮಿಸಿ ಎಂದು ಚಂದ್ರಚೂಡ್ ಹೇಳಿದರು.


Comments


ಹೆಚ್ಚು ಓದಿದ ಸುದ್ದಿ

Gold and Silver Prices | ಚಿನ್ನದ ದರ ₹1,550, ಬೆಳ್ಳಿ ₹3 ಸಾವಿರ ಇಳಿಕೆ

ಮಹಾರಾಜರ ಆಸ್ತಿ: ಖಾತೆ ಮಾಡಿಕೊಡಲು ಚಾಮರಾಜನಗರ ಡಿಸಿಗೆ ಪ್ರಮೋದಾದೇವಿ ಪತ್ರ

ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪೋಕ್ಸೊ ಪ್ರಕರಣ | ಬಿಎಸ್‌ವೈಗೆ ಅರಿವಿರಲಿಲ್ಲವೇ?: ಹೈಕೋರ್ಟ್‌

ಕ್ರೀಡೆ

ಇಂಡಿಯನ್‌ ಸೂಪರ್‌ ಲೀಗ್‌: ಬಿಎಫ್‌ಸಿಗೆ ಬಾಗನ್‌ ಎದುರಾಳಿ

ಕೊಡವ ಕೌಟುಂಬಿಕ ಹಾಕಿ ಟೂರ್ನಿ: ಕಾಯಪಂಡ ತಂಡಕ್ಕೆ ರೋಚಕ ಗೆಲುವು

ಬ್ಯಾಡ್ಮಿಂಟನ್‌ ಏಷ್ಯಾ ಚಾಂಪಿಯನ್‌ಷಿಪ್‌ ಇಂದಿನಿಂದ: ಸಿಂಧು,ಸೇನ್‌ ಮೇಲೆ ನಿರೀಕ್ಷೆ

IPL 2025 | ಇನ್ನೂ 10 ತಿಂಗಳು ಬಾಕಿ ಇವೆ: ಧೋನಿ

ಒಳನೋಟ

ಒಳನೋಟ | ಪ್ರತಿಸುಂಕ: ರಾಜ್ಯದಲ್ಲೂ ಕಂಪನ

ಒಳನೋಟ | ಅನ್ನದ ಬಟ್ಟಲಿಗೆ ಕನ್ನ...

ಒಳನೋಟ | ಆಹಾರ ಪಾರ್ಕ್: ಆಮೆ ನಡಿಗೆ

ಒಳನೋಟ: ಮೀನು ‘ಬರ’ ನಾಡದೋಣಿಗೆ ‘ಗರ’

ಟ್ರೆಂಡಿಂಗ್

ಚಿನಕುರುಳಿ | ಸೋಮವಾರ, ಏಪ್ರಿಲ್ 07, 2025

PUC Results 2025: ಇಂದು ದ್ವಿತೀಯ ಪಿ.ಯು ಫಲಿತಾಂಶ ಪ್ರಕಟ

ಚುರುಮುರಿ: ಸುಭದ್ರ ಭವಿಷ್ಯ

ಹಂದಿಗಳ ಬಗ್ಗೆ ಮಾತನಾಡುವುದಿಲ್ಲ.. ಕಾಶಪ್ಪನವರ ಹೇಳಿಕೆಗೆ ಯತ್ನಾಳ್ ಪ್ರತಿಕ್ರಿಯೆ

  • White Facebook Icon
bottom of page